ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm