ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm