ಬ್ರೇಕಿಂಗ್ ನ್ಯೂಸ್
09-10-20 10:00 am Headline Karnataka News Network ಸಿನಿಮಾ
ಉಡುಪಿ, ಅಕ್ಟೋಬರ್ .09 : ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟಿನ ಸದ್ದು ಮಾಡಿದ್ದ ಯಶ್ ನಟನೆಯ ಕೆಜಿಎಫ್ ಸಿನಿಮಾದ 2ನೇ ಭಾಗದ ಚಿತ್ರೀಕರಣ ಆರಂಭಗೊಂಡಿದೆ. ಚಿತ್ರತಂಡ ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್, ಬಂದರು ಹಾಗೂ ಪಡುಕೆರೆ ಕಡಲ ತೀರಕ್ಕೆ ಆಗಮಿಸಿತ್ತು. ನಾಯಕ ಯಶ್ ಹಾಗೂ ನಾಯಕಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮಲ್ಪೆ ಬೀಚ್ ಹಾಗೂ ಪಡುಕೆರೆ ತೀರದಲ್ಲಿ ಸೆಟ್ಗಳನ್ನು ಹಾಕಲಾಗಿತ್ತು. ಎರಡು ದಿನ ಚಿತ್ರೀಕರಣ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಶೂಟಿಂಗ್ ಸುದ್ದಿ ತಿಳಿದು ಸಾರ್ವಜನಿಕರು ಹಾಗೂ ಪ್ರವಾಸಿಗರು ಚಿತ್ರೀಕರಣ ನಡೆಯುತ್ತಿದ್ದ ಸ್ಥಳದತ್ತ ತೆರಳಲು ಪ್ರಯತ್ನಿಸಿದರು. ಆದರೆ, ಬೌನ್ಸರ್ಗಳು ಅವಕಾಶ ನೀಡಲಿಲ್ಲ. ಫೋಟೊಗಳನ್ನು ತೆಗೆಯುವುದಕ್ಕೂ ಬಿಡಲಿಲ್ಲ. ಅಭಿಮಾನಿಗಳು ದೂರದಲ್ಲಿ ನಿಂತು ಚಿತ್ರೀಕರಣ ವೀಕ್ಷಿಸಿದರು. ಮತ್ತು ಫೋಟೊ ಕ್ಲಿಕ್ಕಿಸಿಕೊಂಡರು.
ಪಡುಕೆರೆ ತೀರದಲ್ಲಿ ಐದಾರು ಸ್ಕಾರ್ಪಿಯೋ ವಾಹನಗಳು ಸಮುದ್ರ ತೀರದಲ್ಲಿ ಸುತ್ತುವರಿಯುವ ದೃಶ್ಯವನ್ನು ಚಿತ್ರೀಕರಿಸಲಾಯಿತು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm