ಬ್ರೇಕಿಂಗ್ ನ್ಯೂಸ್
30-07-20 01:48 pm Cinema correspondant ಸಿನಿಮಾ
ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
ತೆಲುಗು ಹಾಟ್ ನಟಿ ಎಂದೇ ಖ್ಯಾತರಾದ ರಾಕುಲ್ ಪ್ರೀತ್ ಸಿಂಗ್ ಗೆ ಸದ್ಯ ಅವಕಾಶಗಳ ಹೇಳಿಕೊಳ್ಳುವಷ್ಟೇನಿಲ್ಲ. ಹೀಗಾಗಿ ಸಿನಿಮಾಗಳೊಂದಿಗೆ ರಾಹುಲ್ ಬೇರೆ ದಾರಿಯಲ್ಲಿ ಪಯಣಿಸಲು ಮುಂದಾಗಿದ್ದಾರೆ ಈ ಹಾಟ್ ನಟಿ.
ಲೌಕ್ಯಂ, ನಾನ್ನಕು ಪ್ರೇಮತೋ, ಧೃವ ತರಹದ ಹಿಟ್ ಸಿನಿಮಾಗಳಲ್ಲಿ ನಟಿಸಿದ ರಾಹುಲ್ ಭಾರೀ ಹೆಸರು ಮಾಡಿದರು.
ಹೀಗೆ ಯಾವ ಸಿನಿಮಾ ಎಂದರೇ ಆ ಸಿನಿಮಾದಲ್ಲಿ ನಟಿಸಲು ಶುರು ಮಾಡಿದ ನಂತರ ರಾಹುಲ್ ಪ್ರೀತ್ ಸಿಂಗ್ ಕೆಲವು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಅಷ್ಟಕಷ್ಟೇ ಎನ್ನುವುದು ವಾಸ್ತವ. ಇದರಿಂದ ಚಿತ್ರಂಗದಲ್ಲಿ ಅವಕಾಶಗಳು ಕಡಿಮೆಯಾದವು.
ಹೀಗಾಗಿ ಈಗ ರಾಕುಲ್ ಪ್ರೀತ್ ಸಿಂಗ್ ಸಿನಿಮಾ ಮಾಡುವ ಮುನ್ನ ಕಥೆ ಮತ್ತು ಪಾತ್ರದ ತೂಕವನ್ನು ನೋಡಿಕೊಂಡು ಹೆಜ್ಜೆ ಹಾಕುತ್ತಿದ್ದಾರೆ.
ಇದರ ಭಾಗವಾಗಿಯೇ ಒಳ್ಳೆಯ ಕಥೆಯಾಧಾರಿತ ವೆಬ್ ಸೀರಿಸ್ ನಲ್ಲಿ ನಟಿಸಲು ನಟಿ ರಾಕುಲ್ ಪ್ರೀತ್ ಸಿಂಗ್ ಮುಂದಾಗಿದ್ಧಾರೆ. ಟಾಲಿವುಡ್ ನ ಹಲವು ಹೀರೋಯಿನ್ ಗಳ ದಾರಿಯಲ್ಲೇ ಈಕೆಯೂ ನಡೆಯುತ್ತಿದ್ದಾರೆ.
ಪ್ರಮುಖ ನಿರ್ದೇಶಕ ಕ್ರಿಷ್ ನಿರ್ಮಾಣದ ವೆಬ್ ಸೀರಿಸ್ ವೊಂದರಲ್ಲಿ ರಾಕುಲ್ ಹೀರೋಯಿನ್ ಆಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವೆಬ್ ಸೀರಿಸ್ ಓಟಿಟಿ ಪ್ಲಾಟ್ ಫಾರ್ಮ್ ನಲ್ಲೇ ರಿಲೀಸ್ ಆಗಲಿದೆ.
ಇನ್ನು, ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm