ಬ್ರೇಕಿಂಗ್ ನ್ಯೂಸ್
30-07-20 01:48 pm Cinema correspondant ಸಿನಿಮಾ
ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
ತೆಲುಗು ಹಾಟ್ ನಟಿ ಎಂದೇ ಖ್ಯಾತರಾದ ರಾಕುಲ್ ಪ್ರೀತ್ ಸಿಂಗ್ ಗೆ ಸದ್ಯ ಅವಕಾಶಗಳ ಹೇಳಿಕೊಳ್ಳುವಷ್ಟೇನಿಲ್ಲ. ಹೀಗಾಗಿ ಸಿನಿಮಾಗಳೊಂದಿಗೆ ರಾಹುಲ್ ಬೇರೆ ದಾರಿಯಲ್ಲಿ ಪಯಣಿಸಲು ಮುಂದಾಗಿದ್ದಾರೆ ಈ ಹಾಟ್ ನಟಿ.
ಲೌಕ್ಯಂ, ನಾನ್ನಕು ಪ್ರೇಮತೋ, ಧೃವ ತರಹದ ಹಿಟ್ ಸಿನಿಮಾಗಳಲ್ಲಿ ನಟಿಸಿದ ರಾಹುಲ್ ಭಾರೀ ಹೆಸರು ಮಾಡಿದರು.
ಹೀಗೆ ಯಾವ ಸಿನಿಮಾ ಎಂದರೇ ಆ ಸಿನಿಮಾದಲ್ಲಿ ನಟಿಸಲು ಶುರು ಮಾಡಿದ ನಂತರ ರಾಹುಲ್ ಪ್ರೀತ್ ಸಿಂಗ್ ಕೆಲವು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಅಷ್ಟಕಷ್ಟೇ ಎನ್ನುವುದು ವಾಸ್ತವ. ಇದರಿಂದ ಚಿತ್ರಂಗದಲ್ಲಿ ಅವಕಾಶಗಳು ಕಡಿಮೆಯಾದವು.
ಹೀಗಾಗಿ ಈಗ ರಾಕುಲ್ ಪ್ರೀತ್ ಸಿಂಗ್ ಸಿನಿಮಾ ಮಾಡುವ ಮುನ್ನ ಕಥೆ ಮತ್ತು ಪಾತ್ರದ ತೂಕವನ್ನು ನೋಡಿಕೊಂಡು ಹೆಜ್ಜೆ ಹಾಕುತ್ತಿದ್ದಾರೆ.
ಇದರ ಭಾಗವಾಗಿಯೇ ಒಳ್ಳೆಯ ಕಥೆಯಾಧಾರಿತ ವೆಬ್ ಸೀರಿಸ್ ನಲ್ಲಿ ನಟಿಸಲು ನಟಿ ರಾಕುಲ್ ಪ್ರೀತ್ ಸಿಂಗ್ ಮುಂದಾಗಿದ್ಧಾರೆ. ಟಾಲಿವುಡ್ ನ ಹಲವು ಹೀರೋಯಿನ್ ಗಳ ದಾರಿಯಲ್ಲೇ ಈಕೆಯೂ ನಡೆಯುತ್ತಿದ್ದಾರೆ.
ಪ್ರಮುಖ ನಿರ್ದೇಶಕ ಕ್ರಿಷ್ ನಿರ್ಮಾಣದ ವೆಬ್ ಸೀರಿಸ್ ವೊಂದರಲ್ಲಿ ರಾಕುಲ್ ಹೀರೋಯಿನ್ ಆಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವೆಬ್ ಸೀರಿಸ್ ಓಟಿಟಿ ಪ್ಲಾಟ್ ಫಾರ್ಮ್ ನಲ್ಲೇ ರಿಲೀಸ್ ಆಗಲಿದೆ.
ಇನ್ನು, ಸದ್ಯ ರಾಹುಲ್ ನಿತಿನ್ ಮತ್ತು ಕಮಲ್ ಹಾಸನ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದಲ್ಲಿ ನಟಿಸುತ್ತಿದ್ಧಾರೆ. ಹಾಗೆಯೇ ಬಾಲಿವುಡ್ ನ ಅರ್ಜುನ್ ಕಪೂರ್ ಸಿನಿಮಾದಲ್ಲೂ ರಾಕುಲ್ ಆ್ಯಕ್ಟ್ ಮಾಡುತ್ತಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm