ಬ್ರೇಕಿಂಗ್ ನ್ಯೂಸ್
10-11-22 12:03 pm Source: Vijayakarnataka ಸಿನಿಮಾ
'ಉತ್ತರಕಾಂಡ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡುತ್ತಿರುವ ನಟಿ ರಮ್ಯಾ ಈಗ ಧನುಷ್ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.ಹದಿನೈದು ವರ್ಷಗಳ ಹಿಂದೆ ಧನುಷ್ ಜೊತೆ ‘ಪೊಲ್ಲಾಧವನ್’ ಸಿನಿಮಾ ಮಾಡಿದ್ದರು. ಅದರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿನಿಮಾ ಟೀಮ್ ಚೆನ್ನೈಯಲ್ಲಿಒಟ್ಟಾಗಿ ಸೇರಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಆ ಫೋಟೋಗಳನ್ನು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಆ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ವೆಟ್ರಿಮಾರನ್ ನಿರ್ದೇಶನ ಮಾಡಿದ್ದರು.
‘ಪೊಲ್ಲಾಧವನ್ ನೆನಪಿನಲ್ಲಿನಾನು ಹಲವು ವರ್ಷಗಳ ಗೆಳೆಯನನ್ನು ಭೇಟಿಯಾದೆ. ಅಲ್ಲದೇ, ನಾನು ಮೆಚ್ಚುವ ಪ್ರತಿಭಾವಂತ ನಿರ್ದೇಶಕರನ್ನು ಭೇಟಿಯಾದದ್ದು ಖುಷಿ ತಂದಿತು. ನನ್ನನ್ನು ಈ ಸಿನಿಮಾಗೆ ಧನುಷ್ ಅವರೇ ರೆಫರ್ ಮಾಡಿದ್ದರು. ಈ ತಂಡದಿಂದ ನಾನು ಸಾಕಷ್ಟು ಕಲಿತಿದ್ದೇನೆ. ಮತ್ತೊಂದು ವಿಷಯ ಹೇಳುವುದೆಂದರೆ, ನಾನು ‘ಪೊಲ್ಲಾಧವನ್ 2’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಇದಕ್ಕೆ ಧನುಷ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ಅಪ್ಪ ಕೊಟ್ಟ ಹಣದಲ್ಲಿ ಬೈಕ್ ಖರೀದಿ ಮಾಡಿದ ನಾಯಕನಿಗೆ ಅದರಿಂದಲೇ ಸಮಸ್ಯೆ ಉಂಟಾಗುತ್ತದೆ. ಯಾಕೆ? ಹೇಗೆ? ಎಂಬುದೇ ಈ ಸಿನಿಮಾದ ಒನ್ಲೈನ್ ಸ್ಟೋರಿ.
ಜಿ ವಿ ಪ್ರಕಾಶ್ ಅವರ ಸಂಗೀತ ಸಂಯೋಜನೆ ಇರುವ ಈ ಚಿತ್ರದ ಹಾಡುಗಳು ಹಿಟ್ ಆಗಿದ್ದವು. 2007 ನವೆಂಬರ್ 8ರಂದು ರಿಲೀಸ್ ಆಗಿದ್ದ ಈ ಚಿತ್ರ ಬೇರೆ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಿದೆ.
'ಪೊಲ್ಲಾಧವನ್' ಚಿತ್ರಕ್ಕೆ ರಮ್ಯಾ 15ನೇ ಹೀರೋಯಿನ್ ಆಗಿದ್ರು
![]()
ಈ ಹಿಂದೆ ಧನುಷ್, ವೆಟ್ರಿಮಾರನ್ರನ್ನು ರಮ್ಯಾ ಭೇಟಿ ಮಾಡಿರಲಿಲ್ಲ
![]()
ಫೋನ್ನಲ್ಲಿ ಸಿನಿಮಾ ಕಥೆ ಕೇಳಿ ಒಪ್ಪಿಕೊಂಡಿದ್ದ ರಮ್ಯಾ
![]()
ಪೊಲ್ಲಾಧವನ್ 2 ಚಿತ್ರಕ್ಕಾಗಿ ಕಾಯುತ್ತಿರುವ ರಮ್ಯಾ
![]()
Actress Ramya Dhanush Vetrimaaran Reunite For Completing 15 Years Of Polladhavan Movie.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm