ಬ್ರೇಕಿಂಗ್ ನ್ಯೂಸ್
10-11-22 12:03 pm Source: Vijayakarnataka ಸಿನಿಮಾ
'ಉತ್ತರಕಾಂಡ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡುತ್ತಿರುವ ನಟಿ ರಮ್ಯಾ ಈಗ ಧನುಷ್ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.ಹದಿನೈದು ವರ್ಷಗಳ ಹಿಂದೆ ಧನುಷ್ ಜೊತೆ ‘ಪೊಲ್ಲಾಧವನ್’ ಸಿನಿಮಾ ಮಾಡಿದ್ದರು. ಅದರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿನಿಮಾ ಟೀಮ್ ಚೆನ್ನೈಯಲ್ಲಿಒಟ್ಟಾಗಿ ಸೇರಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಆ ಫೋಟೋಗಳನ್ನು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಆ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ವೆಟ್ರಿಮಾರನ್ ನಿರ್ದೇಶನ ಮಾಡಿದ್ದರು.
‘ಪೊಲ್ಲಾಧವನ್ ನೆನಪಿನಲ್ಲಿನಾನು ಹಲವು ವರ್ಷಗಳ ಗೆಳೆಯನನ್ನು ಭೇಟಿಯಾದೆ. ಅಲ್ಲದೇ, ನಾನು ಮೆಚ್ಚುವ ಪ್ರತಿಭಾವಂತ ನಿರ್ದೇಶಕರನ್ನು ಭೇಟಿಯಾದದ್ದು ಖುಷಿ ತಂದಿತು. ನನ್ನನ್ನು ಈ ಸಿನಿಮಾಗೆ ಧನುಷ್ ಅವರೇ ರೆಫರ್ ಮಾಡಿದ್ದರು. ಈ ತಂಡದಿಂದ ನಾನು ಸಾಕಷ್ಟು ಕಲಿತಿದ್ದೇನೆ. ಮತ್ತೊಂದು ವಿಷಯ ಹೇಳುವುದೆಂದರೆ, ನಾನು ‘ಪೊಲ್ಲಾಧವನ್ 2’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಇದಕ್ಕೆ ಧನುಷ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ಅಪ್ಪ ಕೊಟ್ಟ ಹಣದಲ್ಲಿ ಬೈಕ್ ಖರೀದಿ ಮಾಡಿದ ನಾಯಕನಿಗೆ ಅದರಿಂದಲೇ ಸಮಸ್ಯೆ ಉಂಟಾಗುತ್ತದೆ. ಯಾಕೆ? ಹೇಗೆ? ಎಂಬುದೇ ಈ ಸಿನಿಮಾದ ಒನ್ಲೈನ್ ಸ್ಟೋರಿ.
ಜಿ ವಿ ಪ್ರಕಾಶ್ ಅವರ ಸಂಗೀತ ಸಂಯೋಜನೆ ಇರುವ ಈ ಚಿತ್ರದ ಹಾಡುಗಳು ಹಿಟ್ ಆಗಿದ್ದವು. 2007 ನವೆಂಬರ್ 8ರಂದು ರಿಲೀಸ್ ಆಗಿದ್ದ ಈ ಚಿತ್ರ ಬೇರೆ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಿದೆ.
'ಪೊಲ್ಲಾಧವನ್' ಚಿತ್ರಕ್ಕೆ ರಮ್ಯಾ 15ನೇ ಹೀರೋಯಿನ್ ಆಗಿದ್ರು
![]()
ಈ ಹಿಂದೆ ಧನುಷ್, ವೆಟ್ರಿಮಾರನ್ರನ್ನು ರಮ್ಯಾ ಭೇಟಿ ಮಾಡಿರಲಿಲ್ಲ
![]()
ಫೋನ್ನಲ್ಲಿ ಸಿನಿಮಾ ಕಥೆ ಕೇಳಿ ಒಪ್ಪಿಕೊಂಡಿದ್ದ ರಮ್ಯಾ
![]()
ಪೊಲ್ಲಾಧವನ್ 2 ಚಿತ್ರಕ್ಕಾಗಿ ಕಾಯುತ್ತಿರುವ ರಮ್ಯಾ
![]()
Actress Ramya Dhanush Vetrimaaran Reunite For Completing 15 Years Of Polladhavan Movie.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm