ಬ್ರೇಕಿಂಗ್ ನ್ಯೂಸ್
            
                        10-11-22 12:03 pm Source: Vijayakarnataka ಸಿನಿಮಾ
            'ಉತ್ತರಕಾಂಡ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡುತ್ತಿರುವ ನಟಿ ರಮ್ಯಾ ಈಗ ಧನುಷ್ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.ಹದಿನೈದು ವರ್ಷಗಳ ಹಿಂದೆ ಧನುಷ್ ಜೊತೆ ‘ಪೊಲ್ಲಾಧವನ್’ ಸಿನಿಮಾ ಮಾಡಿದ್ದರು. ಅದರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸಿನಿಮಾ ಟೀಮ್ ಚೆನ್ನೈಯಲ್ಲಿಒಟ್ಟಾಗಿ ಸೇರಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಆ ಫೋಟೋಗಳನ್ನು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಆ ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ವೆಟ್ರಿಮಾರನ್ ನಿರ್ದೇಶನ ಮಾಡಿದ್ದರು.
‘ಪೊಲ್ಲಾಧವನ್ ನೆನಪಿನಲ್ಲಿನಾನು ಹಲವು ವರ್ಷಗಳ ಗೆಳೆಯನನ್ನು ಭೇಟಿಯಾದೆ. ಅಲ್ಲದೇ, ನಾನು ಮೆಚ್ಚುವ ಪ್ರತಿಭಾವಂತ ನಿರ್ದೇಶಕರನ್ನು ಭೇಟಿಯಾದದ್ದು ಖುಷಿ ತಂದಿತು. ನನ್ನನ್ನು ಈ ಸಿನಿಮಾಗೆ ಧನುಷ್ ಅವರೇ ರೆಫರ್ ಮಾಡಿದ್ದರು. ಈ ತಂಡದಿಂದ ನಾನು ಸಾಕಷ್ಟು ಕಲಿತಿದ್ದೇನೆ. ಮತ್ತೊಂದು ವಿಷಯ ಹೇಳುವುದೆಂದರೆ, ನಾನು ‘ಪೊಲ್ಲಾಧವನ್ 2’ ಚಿತ್ರಕ್ಕಾಗಿ ಕಾಯುತ್ತಿದ್ದೇನೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ. ಇದಕ್ಕೆ ಧನುಷ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ಅಪ್ಪ ಕೊಟ್ಟ ಹಣದಲ್ಲಿ ಬೈಕ್ ಖರೀದಿ ಮಾಡಿದ ನಾಯಕನಿಗೆ ಅದರಿಂದಲೇ ಸಮಸ್ಯೆ ಉಂಟಾಗುತ್ತದೆ. ಯಾಕೆ? ಹೇಗೆ? ಎಂಬುದೇ ಈ ಸಿನಿಮಾದ ಒನ್ಲೈನ್ ಸ್ಟೋರಿ.
ಜಿ ವಿ ಪ್ರಕಾಶ್ ಅವರ ಸಂಗೀತ ಸಂಯೋಜನೆ ಇರುವ ಈ ಚಿತ್ರದ ಹಾಡುಗಳು ಹಿಟ್ ಆಗಿದ್ದವು. 2007 ನವೆಂಬರ್ 8ರಂದು ರಿಲೀಸ್ ಆಗಿದ್ದ ಈ ಚಿತ್ರ ಬೇರೆ ಬೇರೆ ಭಾಷೆಗಳಲ್ಲಿ ರಿಮೇಕ್ ಆಗಿದೆ.
'ಪೊಲ್ಲಾಧವನ್' ಚಿತ್ರಕ್ಕೆ ರಮ್ಯಾ 15ನೇ ಹೀರೋಯಿನ್ ಆಗಿದ್ರು
![]()
ಈ ಹಿಂದೆ ಧನುಷ್, ವೆಟ್ರಿಮಾರನ್ರನ್ನು ರಮ್ಯಾ ಭೇಟಿ ಮಾಡಿರಲಿಲ್ಲ
![]()
ಫೋನ್ನಲ್ಲಿ ಸಿನಿಮಾ ಕಥೆ ಕೇಳಿ ಒಪ್ಪಿಕೊಂಡಿದ್ದ ರಮ್ಯಾ
![]()
ಪೊಲ್ಲಾಧವನ್ 2 ಚಿತ್ರಕ್ಕಾಗಿ ಕಾಯುತ್ತಿರುವ ರಮ್ಯಾ
![]()
            
            
            Actress Ramya Dhanush Vetrimaaran Reunite For Completing 15 Years Of Polladhavan Movie.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm