ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm