ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm