ಬ್ರೇಕಿಂಗ್ ನ್ಯೂಸ್
12-11-22 12:40 pm Source: Vijayakarnataka ಸಿನಿಮಾ
ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ನಿರ್ದೇಶಕ ಹೇಮಂತ್ ರಾವ್ ಮತ್ತು ನಟ ರಕ್ಷಿತ್ ಶೆಟ್ಟಿ, ಆ ಸಿನಿಮಾದ ಯಶಸ್ಸಿನ ನಂತರ ಈಗ ಒಟ್ಟಿಗೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಮುಗಿಸಿರುವ ಚಿತ್ರತಂಡ, ಫಸ್ಟ್ ಲುಕ್, ಟೀಸರ್ಗಳಿಂದ ಗಮನಸೆಳೆದಿದೆ. ಈ ಸಿನಿಮಾದಲ್ಲಿ ಮನು ಎಂಬ ಪಾತ್ರ ಮಾಡುತ್ತಿರುವ ರಕ್ಷಿತ್ ಶೆಟ್ಟಿ, ಎರಡು ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಪಾತ್ರಕ್ಕೆ ತಯಾರಿ ಮಾಡಿಕೊಳ್ಳಲು ರಕ್ಷಿತ್ ಸಮಯ ತೆಗೆದುಕೊಂಡಿದ್ದರು. ಎರಡೂ ಶೇಡ್ನ ಲುಕ್ಗಳಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಪಾತ್ರಕ್ಕಾಗಿ ಅವರು ತೂಕವನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ. ಸದ್ಯ ಸೆಕೆಂಡ್ ಹಾಫ್ನ ಚಿತ್ರೀಕರಣ ನಡೆಯುತ್ತಿದ್ದು, ಅದರ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಕ್ತಾಯವಾಗಿದೆ. 'ಗೋಧಿ ಬಣ್ಣ..' ನಂತರ 'ಕವಲುದಾರಿ' ಸಿನಿಮಾ ಮಾಡಿದ್ದ ಹೇಮಂತ್ ಈಗ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.
ರಕ್ಷಿತ್ಗೆ ನಾಯಕಿಯಾದ ರುಕ್ಮಿಣಿ ವಸಂತ್
![]()
ರುಕ್ಮಿಣಿಗೆ ಇದು ಎರಡನೇ ಸಿನಿಮಾ
![]()
ಶೂಟಿಂಗ್ನಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ಹೇಮಂತ್
![]()
ರಕ್ಷಿತ್ ಶೆಟ್ಟಿಗೆ ವಿಭಿನ್ನವಾದ ಪಾತ್ರ
![]()
ಮನು ಎಂಬ ಪಾತ್ರವನ್ನು ಮಾಡಿರುವ ರಕ್ಷಿತ್
![]()
ಇದು ಹೇಮಂತ್ಗೆ ಮೂರನೇ ಸಿನಿಮಾ
![]()
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಟಿ ಚೈತ್ರಾ ಆಚಾರ್
![]()
ಚೈತ್ರಾ ಆಚಾರ್ಗೆ ಸುರಭಿ ಎಂಬ ಪಾತ್ರ
![]()
ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡುತ್ತಿದ್ದಾರೆ
![]()
Rakshit Shetty Rukmini Vasanth Starrer Sapta Sagaradaache Ello Movie First Schedule Of The Second Half Completed.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm