ಬ್ರೇಕಿಂಗ್ ನ್ಯೂಸ್
23-11-22 01:21 pm Source: Vijayakarnataka ಸಿನಿಮಾ
ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ಗಳಲ್ಲಿ 28ದಿನಗಳ ಚಿತ್ರೀಕರಣ ನಡೆದಿದೆ.
ಶಿವರಾಜಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ 'ಘೋಸ್ಟ್' ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಶ್ರೀನಿ ನಿರ್ದೇಶನದ ಸಿನಿಮಾವಿದು

ಮಲಯಾಳಂ ನಟ ಜಯರಾಮ್ ನಟನೆ

ಬೆಂಗಳೂರಿನ ಮಿನರ್ವ ಮಿಲ್ನಲ್ಲಿ ಶೂಟಿಂಗ್
![]()
ದ್ವಿತೀಯ ಹಂತದ ಶೂಟಿಂಗ್ ಡಿಸೆಂಬರ್ನಲ್ಲಿ ಮೈಸೂರಿನಲ್ಲಿ ಆರಂಭ

ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.
![]()
ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

Dr Shivarajkumar Jayaram Starrer Ghost First Schedule Shooting Complete.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm