ಬ್ರೇಕಿಂಗ್ ನ್ಯೂಸ್
14-10-20 01:31 pm Headline Karnataka News Network ಸಿನಿಮಾ
ನವದೆಹಲಿ, ಅಕ್ಟೋಬರ್ 14: ಆರು ತಿಂಗಳ ಬಳಿಕ ದೇಶಾದ್ಯಂತ ಅ.15ರಿಂದ ಸಿನೆಮಾ ಹಾಲ್ ಮತ್ತು ಥಿಯೇಟರ್ ತೆರೆಯಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ಡೌನ್ ಬಳಿಕ ಸಿನೆಮಾ ಹಾಲ್, ಮಲ್ಟಿಪ್ಲೆಕ್ಸ್ ಗಳು ಪೂರ್ತಿ ಬಂದ್ ಆಗಿದ್ದವು. ಚಿತ್ರೋದ್ಯಮ ಕೂಡ ಸಂಕಷ್ಟಕ್ಕೆ ಈಡಾಗಿತ್ತು. ಇದೀಗ ಕೊನೆಗೂ ಸಿನೆಮಾ ಥಿಯೇಟರ್ ಮತ್ತು ಈ ಉದ್ಯಮವನ್ನೇ ನಂಬಿಕೊಂಡಿದ್ದ ಕಾರ್ಮಿಕರ ಮುಖದಲ್ಲಿ ಸರಕಾರದ ಈ ನಿರ್ಧಾರ ನಗುಮೂಡಿಸಿದೆ.



ಆದರೆ, ನಗರ ಪ್ರದೇಶಗಳಲ್ಲಿ ಸಿನೆಮಾ ಥಿಯೇಟರ್ ತೆರೆದುಕೊಂಡರೂ, ಚಿತ್ರ ಪ್ರದರ್ಶನಕ್ಕೆ ಹೊಸ ಚಿತ್ರಗಳಿಲ್ಲದಿರುವುದು ಮಾಲೀಕರಲ್ಲಿ ಚಿಂತೆ ಮೂಡಿಸಿದೆ. ಹೀಗಾಗಿ ಹೊಸ ಚಿತ್ರಗಳು ತೆರೆಗೆ ಬರೋವರೆಗೂ ಹಳೆಯ ಹಿಟ್ ಚಿತ್ರಗಳನ್ನೇ ಮತ್ತೆ ಪ್ರದರ್ಶನ ಮಾಡಿಸಬೇಕು ಎಂಬ ಚಿಂತನೆಯಲ್ಲಿದ್ದಾರೆ.
ಕಳೆದ ಆರು ತಿಂಗಳಲ್ಲಿ ಯಾವುದೇ ಆದಾಯ ಇರದಿದ್ದರೂ ಕೆಲಸಗಾರರಿಗೆ ವೇತನ ನೀಡಿದ್ದೇವೆ. ಈ ನಡುವೆ, ಥಿಯೇಟರ್ ಓಪನ್ ಮಾಡಲು ಅನುಮತಿ ನೀಡಿದ್ದು ಒಂಚೂರಾದ್ರೂ ಬಿಸಿನೆಸ್ ತೆರೆದುಕೊಳ್ಳಲು ಅವಕಾಶ ನೀಡಿದಂತಾಗಿದೆ. ನಾವು ಎಲ್ಲ ನಿಯಮಗಳನ್ನೂ ಪಾಲಿಸಲು ರೆಡಿ ಇದ್ದೇವೆ ಎಂದು ಥಿಯೇಟರ್ ಮಾಲೀಕರೊಬ್ಬರು ಹೇಳಿದ್ದಾರೆ.
Theatres and movie halls are set to reopen on October 15, in India nearly seven months after the lockdown was imposed.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm