ಬ್ರೇಕಿಂಗ್ ನ್ಯೂಸ್
14-10-20 01:31 pm Headline Karnataka News Network ಸಿನಿಮಾ
ನವದೆಹಲಿ, ಅಕ್ಟೋಬರ್ 14: ಆರು ತಿಂಗಳ ಬಳಿಕ ದೇಶಾದ್ಯಂತ ಅ.15ರಿಂದ ಸಿನೆಮಾ ಹಾಲ್ ಮತ್ತು ಥಿಯೇಟರ್ ತೆರೆಯಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ಡೌನ್ ಬಳಿಕ ಸಿನೆಮಾ ಹಾಲ್, ಮಲ್ಟಿಪ್ಲೆಕ್ಸ್ ಗಳು ಪೂರ್ತಿ ಬಂದ್ ಆಗಿದ್ದವು. ಚಿತ್ರೋದ್ಯಮ ಕೂಡ ಸಂಕಷ್ಟಕ್ಕೆ ಈಡಾಗಿತ್ತು. ಇದೀಗ ಕೊನೆಗೂ ಸಿನೆಮಾ ಥಿಯೇಟರ್ ಮತ್ತು ಈ ಉದ್ಯಮವನ್ನೇ ನಂಬಿಕೊಂಡಿದ್ದ ಕಾರ್ಮಿಕರ ಮುಖದಲ್ಲಿ ಸರಕಾರದ ಈ ನಿರ್ಧಾರ ನಗುಮೂಡಿಸಿದೆ.



ಆದರೆ, ನಗರ ಪ್ರದೇಶಗಳಲ್ಲಿ ಸಿನೆಮಾ ಥಿಯೇಟರ್ ತೆರೆದುಕೊಂಡರೂ, ಚಿತ್ರ ಪ್ರದರ್ಶನಕ್ಕೆ ಹೊಸ ಚಿತ್ರಗಳಿಲ್ಲದಿರುವುದು ಮಾಲೀಕರಲ್ಲಿ ಚಿಂತೆ ಮೂಡಿಸಿದೆ. ಹೀಗಾಗಿ ಹೊಸ ಚಿತ್ರಗಳು ತೆರೆಗೆ ಬರೋವರೆಗೂ ಹಳೆಯ ಹಿಟ್ ಚಿತ್ರಗಳನ್ನೇ ಮತ್ತೆ ಪ್ರದರ್ಶನ ಮಾಡಿಸಬೇಕು ಎಂಬ ಚಿಂತನೆಯಲ್ಲಿದ್ದಾರೆ.
ಕಳೆದ ಆರು ತಿಂಗಳಲ್ಲಿ ಯಾವುದೇ ಆದಾಯ ಇರದಿದ್ದರೂ ಕೆಲಸಗಾರರಿಗೆ ವೇತನ ನೀಡಿದ್ದೇವೆ. ಈ ನಡುವೆ, ಥಿಯೇಟರ್ ಓಪನ್ ಮಾಡಲು ಅನುಮತಿ ನೀಡಿದ್ದು ಒಂಚೂರಾದ್ರೂ ಬಿಸಿನೆಸ್ ತೆರೆದುಕೊಳ್ಳಲು ಅವಕಾಶ ನೀಡಿದಂತಾಗಿದೆ. ನಾವು ಎಲ್ಲ ನಿಯಮಗಳನ್ನೂ ಪಾಲಿಸಲು ರೆಡಿ ಇದ್ದೇವೆ ಎಂದು ಥಿಯೇಟರ್ ಮಾಲೀಕರೊಬ್ಬರು ಹೇಳಿದ್ದಾರೆ.
Theatres and movie halls are set to reopen on October 15, in India nearly seven months after the lockdown was imposed.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm