ಬ್ರೇಕಿಂಗ್ ನ್ಯೂಸ್
14-10-20 01:31 pm Headline Karnataka News Network ಸಿನಿಮಾ
ನವದೆಹಲಿ, ಅಕ್ಟೋಬರ್ 14: ಆರು ತಿಂಗಳ ಬಳಿಕ ದೇಶಾದ್ಯಂತ ಅ.15ರಿಂದ ಸಿನೆಮಾ ಹಾಲ್ ಮತ್ತು ಥಿಯೇಟರ್ ತೆರೆಯಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ಡೌನ್ ಬಳಿಕ ಸಿನೆಮಾ ಹಾಲ್, ಮಲ್ಟಿಪ್ಲೆಕ್ಸ್ ಗಳು ಪೂರ್ತಿ ಬಂದ್ ಆಗಿದ್ದವು. ಚಿತ್ರೋದ್ಯಮ ಕೂಡ ಸಂಕಷ್ಟಕ್ಕೆ ಈಡಾಗಿತ್ತು. ಇದೀಗ ಕೊನೆಗೂ ಸಿನೆಮಾ ಥಿಯೇಟರ್ ಮತ್ತು ಈ ಉದ್ಯಮವನ್ನೇ ನಂಬಿಕೊಂಡಿದ್ದ ಕಾರ್ಮಿಕರ ಮುಖದಲ್ಲಿ ಸರಕಾರದ ಈ ನಿರ್ಧಾರ ನಗುಮೂಡಿಸಿದೆ.



ಆದರೆ, ನಗರ ಪ್ರದೇಶಗಳಲ್ಲಿ ಸಿನೆಮಾ ಥಿಯೇಟರ್ ತೆರೆದುಕೊಂಡರೂ, ಚಿತ್ರ ಪ್ರದರ್ಶನಕ್ಕೆ ಹೊಸ ಚಿತ್ರಗಳಿಲ್ಲದಿರುವುದು ಮಾಲೀಕರಲ್ಲಿ ಚಿಂತೆ ಮೂಡಿಸಿದೆ. ಹೀಗಾಗಿ ಹೊಸ ಚಿತ್ರಗಳು ತೆರೆಗೆ ಬರೋವರೆಗೂ ಹಳೆಯ ಹಿಟ್ ಚಿತ್ರಗಳನ್ನೇ ಮತ್ತೆ ಪ್ರದರ್ಶನ ಮಾಡಿಸಬೇಕು ಎಂಬ ಚಿಂತನೆಯಲ್ಲಿದ್ದಾರೆ.
ಕಳೆದ ಆರು ತಿಂಗಳಲ್ಲಿ ಯಾವುದೇ ಆದಾಯ ಇರದಿದ್ದರೂ ಕೆಲಸಗಾರರಿಗೆ ವೇತನ ನೀಡಿದ್ದೇವೆ. ಈ ನಡುವೆ, ಥಿಯೇಟರ್ ಓಪನ್ ಮಾಡಲು ಅನುಮತಿ ನೀಡಿದ್ದು ಒಂಚೂರಾದ್ರೂ ಬಿಸಿನೆಸ್ ತೆರೆದುಕೊಳ್ಳಲು ಅವಕಾಶ ನೀಡಿದಂತಾಗಿದೆ. ನಾವು ಎಲ್ಲ ನಿಯಮಗಳನ್ನೂ ಪಾಲಿಸಲು ರೆಡಿ ಇದ್ದೇವೆ ಎಂದು ಥಿಯೇಟರ್ ಮಾಲೀಕರೊಬ್ಬರು ಹೇಳಿದ್ದಾರೆ.
Theatres and movie halls are set to reopen on October 15, in India nearly seven months after the lockdown was imposed.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm