ಬ್ರೇಕಿಂಗ್ ನ್ಯೂಸ್
12-12-22 01:50 pm Source: Vijayakarnataka ಸಿನಿಮಾ
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡ್ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ 'ಕ್ರೇಜಿ ಸ್ಟಾರ್' ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ಸ್ಟರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ.
ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ.
ರಾ, ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕಥೆ ಕೇಳಿ ವಿಕ್ರಮ್ ರವಿಚಂದ್ರನ್ ಗ್ರೀನ್ ಸಿಗ್ನಲ್ ನೀಡಿದ್ದು, ಎರಡನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಿ ವಿಕ್ರಮ್ ತೆರೆ ಮೇಲೆ ಮಿಂಚಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ.
ಕನ್ನಡದಲ್ಲಿ 'ಹೆಡ್ ಬುಷ್' ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಕಾರ್ತಿಕ್ ರಾಜನ್ ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ.
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಸದ್ಯದಲ್ಲೇ ಟೈಟಲ್, ತಾರಾಬಳಗ, ತಂತ್ರಜ್ಞರು ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ದೇಶಕ ಕಾರ್ತಿಕ್ ರಾಜನ್ ತಿಳಿಸಿದ್ದಾರೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ.
2ನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಲು ವಿಕ್ರಮ್ ರೆಡಿ
![]()
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ
![]()
ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿವೆ
![]()
Vikram Ravichandran Starrer Another Movie With Karthik Rajan.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm