ಬ್ರೇಕಿಂಗ್ ನ್ಯೂಸ್
12-12-22 01:50 pm Source: Vijayakarnataka ಸಿನಿಮಾ
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡ್ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ 'ಕ್ರೇಜಿ ಸ್ಟಾರ್' ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ಸ್ಟರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ.
ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ.
ರಾ, ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕಥೆ ಕೇಳಿ ವಿಕ್ರಮ್ ರವಿಚಂದ್ರನ್ ಗ್ರೀನ್ ಸಿಗ್ನಲ್ ನೀಡಿದ್ದು, ಎರಡನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಿ ವಿಕ್ರಮ್ ತೆರೆ ಮೇಲೆ ಮಿಂಚಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ.
ಕನ್ನಡದಲ್ಲಿ 'ಹೆಡ್ ಬುಷ್' ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಕಾರ್ತಿಕ್ ರಾಜನ್ ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ.
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಸದ್ಯದಲ್ಲೇ ಟೈಟಲ್, ತಾರಾಬಳಗ, ತಂತ್ರಜ್ಞರು ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ದೇಶಕ ಕಾರ್ತಿಕ್ ರಾಜನ್ ತಿಳಿಸಿದ್ದಾರೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ.
2ನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಲು ವಿಕ್ರಮ್ ರೆಡಿ
![]()
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ
![]()
ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿವೆ
![]()
Vikram Ravichandran Starrer Another Movie With Karthik Rajan.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm