ಬ್ರೇಕಿಂಗ್ ನ್ಯೂಸ್
12-12-22 01:50 pm Source: Vijayakarnataka ಸಿನಿಮಾ
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡ್ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ 'ಕ್ರೇಜಿ ಸ್ಟಾರ್' ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ಸ್ಟರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ.
ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ.
ರಾ, ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕಥೆ ಕೇಳಿ ವಿಕ್ರಮ್ ರವಿಚಂದ್ರನ್ ಗ್ರೀನ್ ಸಿಗ್ನಲ್ ನೀಡಿದ್ದು, ಎರಡನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಿ ವಿಕ್ರಮ್ ತೆರೆ ಮೇಲೆ ಮಿಂಚಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ.
ಕನ್ನಡದಲ್ಲಿ 'ಹೆಡ್ ಬುಷ್' ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಕಾರ್ತಿಕ್ ರಾಜನ್ ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ.
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಸದ್ಯದಲ್ಲೇ ಟೈಟಲ್, ತಾರಾಬಳಗ, ತಂತ್ರಜ್ಞರು ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ದೇಶಕ ಕಾರ್ತಿಕ್ ರಾಜನ್ ತಿಳಿಸಿದ್ದಾರೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ.
2ನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಲು ವಿಕ್ರಮ್ ರೆಡಿ
![]()
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ
![]()
ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿವೆ
![]()
Vikram Ravichandran Starrer Another Movie With Karthik Rajan.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm