ಬ್ರೇಕಿಂಗ್ ನ್ಯೂಸ್
19-12-22 12:48 pm Source: Vijayakarnataka ಸಿನಿಮಾ
ವಿವಾಹಿತ ಮಹಿಳೆಯರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಸರ್ಗಂ ಕೌಶಾಲ್ ಅವರಿಗೆ ಪ್ರಶಸ್ತಿ ದಕ್ಕಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ ಅಂತಿಮ ಸುತ್ತಿನ ಬಿರುಸಿನ ಪೈಪೋಟಿಯಲ್ಲಿ 63 ದೇಶಗಳ ಸುಂದರಿಯರು ಭಾಗವಹಿಸಿದ್ದರು. 31 ವರ್ಷದ ಜಮ್ಮುವಿನ ಸುಂದರಿ ಗೆಲುವಿನ ನಗೆ ಬೀರಿದರು.
ಮಿಸೆಸ್ ಪಾಲಿನೇಷ್ಯಾ ಮೊದಲ ರನ್ನರ್ ಅಪ್ ಹಾಗೂ ಮಿಸೆಸ್ ಕೆನಡಾ ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ. 21 ವರ್ಷಗಳ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿ ಭಾರತಕ್ಕೆ ದಕ್ಕಿದೆ. 2001ರಲ್ಲಿ ಅದಿತಿ ಗೋವಿತ್ರಿಕರ್ ಅವರು ಮಿಸೆಸ್ ವರ್ಲ್ಡ್ ಆಗಿ ಆಯ್ಕೆಯಾಗಿದ್ದರು.

ಸರ್ಗಂ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ವೈಜಾಗ್ನಲ್ಲಿ ಸರ್ಗಂ ಅವರು ಟೀಚರ್ ಆಗಿ ಕೆಲಸ ಮಾಡಿದ್ದರು. ಸರ್ಗಂ ಅವರ ಪತಿ ಭಾರತೀಯ ನೇವಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಅದಿತಿ ಗೋವಿತ್ರಿಕರ್ ಅವರು ಸರ್ಗಂ ಅವರಿಗೆ, "ಅಭಿನಂದನೆಗಳು. 21 ವರ್ಷಗಳ ಬಳಿಕ ಈ ಪಟ್ಟ ಸಿಕ್ಕಿದ್ದು ಖುಷಿಯಾಯ್ತು" ಎಂದು ಹೇಳಿದ್ದಾರೆ.

/newsdrum-in/media/media_files/md93h9pgChArmvI9EDLg.jpg)
1984ರಲ್ಲಿ ಮೊದಲ ಬಾರಿಗೆ 'ಮಿಸೆಸ್ ವರ್ಲ್ಡ್' ಪ್ರಶಸ್ತಿ ಕೊಡಲು ಆರಂಭಿಸಲಾಗಿತ್ತು. ಆರಂಭದಲ್ಲಿ Mrs Woman of the world ನಿಂದ Mrs World ಎಂದು ಹೆಸರು ಬದಲಾಯಿಸಲಾಗಿತ್ತು. 80 ದೇಶಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಮೇರಿಕಕ್ಕೆ ಹೆಚ್ಚು ಪ್ರಶಸ್ತಿ ಸಿಕ್ಕಿವೆ.
Mrs World 2022 Winner Sargam Koushal Bringing The Crown Back To India After 21 Years.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm