ಬ್ರೇಕಿಂಗ್ ನ್ಯೂಸ್
19-12-22 12:48 pm Source: Vijayakarnataka ಸಿನಿಮಾ
ವಿವಾಹಿತ ಮಹಿಳೆಯರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಸರ್ಗಂ ಕೌಶಾಲ್ ಅವರಿಗೆ ಪ್ರಶಸ್ತಿ ದಕ್ಕಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ ಅಂತಿಮ ಸುತ್ತಿನ ಬಿರುಸಿನ ಪೈಪೋಟಿಯಲ್ಲಿ 63 ದೇಶಗಳ ಸುಂದರಿಯರು ಭಾಗವಹಿಸಿದ್ದರು. 31 ವರ್ಷದ ಜಮ್ಮುವಿನ ಸುಂದರಿ ಗೆಲುವಿನ ನಗೆ ಬೀರಿದರು.
ಮಿಸೆಸ್ ಪಾಲಿನೇಷ್ಯಾ ಮೊದಲ ರನ್ನರ್ ಅಪ್ ಹಾಗೂ ಮಿಸೆಸ್ ಕೆನಡಾ ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ. 21 ವರ್ಷಗಳ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿ ಭಾರತಕ್ಕೆ ದಕ್ಕಿದೆ. 2001ರಲ್ಲಿ ಅದಿತಿ ಗೋವಿತ್ರಿಕರ್ ಅವರು ಮಿಸೆಸ್ ವರ್ಲ್ಡ್ ಆಗಿ ಆಯ್ಕೆಯಾಗಿದ್ದರು.

ಸರ್ಗಂ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ವೈಜಾಗ್ನಲ್ಲಿ ಸರ್ಗಂ ಅವರು ಟೀಚರ್ ಆಗಿ ಕೆಲಸ ಮಾಡಿದ್ದರು. ಸರ್ಗಂ ಅವರ ಪತಿ ಭಾರತೀಯ ನೇವಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಅದಿತಿ ಗೋವಿತ್ರಿಕರ್ ಅವರು ಸರ್ಗಂ ಅವರಿಗೆ, "ಅಭಿನಂದನೆಗಳು. 21 ವರ್ಷಗಳ ಬಳಿಕ ಈ ಪಟ್ಟ ಸಿಕ್ಕಿದ್ದು ಖುಷಿಯಾಯ್ತು" ಎಂದು ಹೇಳಿದ್ದಾರೆ.

/newsdrum-in/media/media_files/md93h9pgChArmvI9EDLg.jpg)
1984ರಲ್ಲಿ ಮೊದಲ ಬಾರಿಗೆ 'ಮಿಸೆಸ್ ವರ್ಲ್ಡ್' ಪ್ರಶಸ್ತಿ ಕೊಡಲು ಆರಂಭಿಸಲಾಗಿತ್ತು. ಆರಂಭದಲ್ಲಿ Mrs Woman of the world ನಿಂದ Mrs World ಎಂದು ಹೆಸರು ಬದಲಾಯಿಸಲಾಗಿತ್ತು. 80 ದೇಶಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಮೇರಿಕಕ್ಕೆ ಹೆಚ್ಚು ಪ್ರಶಸ್ತಿ ಸಿಕ್ಕಿವೆ.
Mrs World 2022 Winner Sargam Koushal Bringing The Crown Back To India After 21 Years.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm