ಬ್ರೇಕಿಂಗ್ ನ್ಯೂಸ್
19-12-22 12:48 pm Source: Vijayakarnataka ಸಿನಿಮಾ
ವಿವಾಹಿತ ಮಹಿಳೆಯರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಸರ್ಗಂ ಕೌಶಾಲ್ ಅವರಿಗೆ ಪ್ರಶಸ್ತಿ ದಕ್ಕಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ ಅಂತಿಮ ಸುತ್ತಿನ ಬಿರುಸಿನ ಪೈಪೋಟಿಯಲ್ಲಿ 63 ದೇಶಗಳ ಸುಂದರಿಯರು ಭಾಗವಹಿಸಿದ್ದರು. 31 ವರ್ಷದ ಜಮ್ಮುವಿನ ಸುಂದರಿ ಗೆಲುವಿನ ನಗೆ ಬೀರಿದರು.
ಮಿಸೆಸ್ ಪಾಲಿನೇಷ್ಯಾ ಮೊದಲ ರನ್ನರ್ ಅಪ್ ಹಾಗೂ ಮಿಸೆಸ್ ಕೆನಡಾ ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ. 21 ವರ್ಷಗಳ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿ ಭಾರತಕ್ಕೆ ದಕ್ಕಿದೆ. 2001ರಲ್ಲಿ ಅದಿತಿ ಗೋವಿತ್ರಿಕರ್ ಅವರು ಮಿಸೆಸ್ ವರ್ಲ್ಡ್ ಆಗಿ ಆಯ್ಕೆಯಾಗಿದ್ದರು.

ಸರ್ಗಂ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ವೈಜಾಗ್ನಲ್ಲಿ ಸರ್ಗಂ ಅವರು ಟೀಚರ್ ಆಗಿ ಕೆಲಸ ಮಾಡಿದ್ದರು. ಸರ್ಗಂ ಅವರ ಪತಿ ಭಾರತೀಯ ನೇವಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಅದಿತಿ ಗೋವಿತ್ರಿಕರ್ ಅವರು ಸರ್ಗಂ ಅವರಿಗೆ, "ಅಭಿನಂದನೆಗಳು. 21 ವರ್ಷಗಳ ಬಳಿಕ ಈ ಪಟ್ಟ ಸಿಕ್ಕಿದ್ದು ಖುಷಿಯಾಯ್ತು" ಎಂದು ಹೇಳಿದ್ದಾರೆ.

/newsdrum-in/media/media_files/md93h9pgChArmvI9EDLg.jpg)
1984ರಲ್ಲಿ ಮೊದಲ ಬಾರಿಗೆ 'ಮಿಸೆಸ್ ವರ್ಲ್ಡ್' ಪ್ರಶಸ್ತಿ ಕೊಡಲು ಆರಂಭಿಸಲಾಗಿತ್ತು. ಆರಂಭದಲ್ಲಿ Mrs Woman of the world ನಿಂದ Mrs World ಎಂದು ಹೆಸರು ಬದಲಾಯಿಸಲಾಗಿತ್ತು. 80 ದೇಶಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಮೇರಿಕಕ್ಕೆ ಹೆಚ್ಚು ಪ್ರಶಸ್ತಿ ಸಿಕ್ಕಿವೆ.
Mrs World 2022 Winner Sargam Koushal Bringing The Crown Back To India After 21 Years.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm