ಬ್ರೇಕಿಂಗ್ ನ್ಯೂಸ್
19-12-22 12:48 pm Source: Vijayakarnataka ಸಿನಿಮಾ
ವಿವಾಹಿತ ಮಹಿಳೆಯರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಸರ್ಗಂ ಕೌಶಾಲ್ ಅವರಿಗೆ ಪ್ರಶಸ್ತಿ ದಕ್ಕಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ ಅಂತಿಮ ಸುತ್ತಿನ ಬಿರುಸಿನ ಪೈಪೋಟಿಯಲ್ಲಿ 63 ದೇಶಗಳ ಸುಂದರಿಯರು ಭಾಗವಹಿಸಿದ್ದರು. 31 ವರ್ಷದ ಜಮ್ಮುವಿನ ಸುಂದರಿ ಗೆಲುವಿನ ನಗೆ ಬೀರಿದರು.
ಮಿಸೆಸ್ ಪಾಲಿನೇಷ್ಯಾ ಮೊದಲ ರನ್ನರ್ ಅಪ್ ಹಾಗೂ ಮಿಸೆಸ್ ಕೆನಡಾ ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ. 21 ವರ್ಷಗಳ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿ ಭಾರತಕ್ಕೆ ದಕ್ಕಿದೆ. 2001ರಲ್ಲಿ ಅದಿತಿ ಗೋವಿತ್ರಿಕರ್ ಅವರು ಮಿಸೆಸ್ ವರ್ಲ್ಡ್ ಆಗಿ ಆಯ್ಕೆಯಾಗಿದ್ದರು.

ಸರ್ಗಂ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ವೈಜಾಗ್ನಲ್ಲಿ ಸರ್ಗಂ ಅವರು ಟೀಚರ್ ಆಗಿ ಕೆಲಸ ಮಾಡಿದ್ದರು. ಸರ್ಗಂ ಅವರ ಪತಿ ಭಾರತೀಯ ನೇವಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಅದಿತಿ ಗೋವಿತ್ರಿಕರ್ ಅವರು ಸರ್ಗಂ ಅವರಿಗೆ, "ಅಭಿನಂದನೆಗಳು. 21 ವರ್ಷಗಳ ಬಳಿಕ ಈ ಪಟ್ಟ ಸಿಕ್ಕಿದ್ದು ಖುಷಿಯಾಯ್ತು" ಎಂದು ಹೇಳಿದ್ದಾರೆ.

/newsdrum-in/media/media_files/md93h9pgChArmvI9EDLg.jpg)
1984ರಲ್ಲಿ ಮೊದಲ ಬಾರಿಗೆ 'ಮಿಸೆಸ್ ವರ್ಲ್ಡ್' ಪ್ರಶಸ್ತಿ ಕೊಡಲು ಆರಂಭಿಸಲಾಗಿತ್ತು. ಆರಂಭದಲ್ಲಿ Mrs Woman of the world ನಿಂದ Mrs World ಎಂದು ಹೆಸರು ಬದಲಾಯಿಸಲಾಗಿತ್ತು. 80 ದೇಶಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಮೇರಿಕಕ್ಕೆ ಹೆಚ್ಚು ಪ್ರಶಸ್ತಿ ಸಿಕ್ಕಿವೆ.
Mrs World 2022 Winner Sargam Koushal Bringing The Crown Back To India After 21 Years.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm