ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm