ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm