ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm