ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.
ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm