ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm