ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm