ಬ್ರೇಕಿಂಗ್ ನ್ಯೂಸ್
31-12-22 01:14 pm Source: Vijayakarnataka ಸಿನಿಮಾ
ಕೆಲ ತಿಂಗಳ ಹಿಂದೆ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಅವರ ಬಗ್ಗೆ ಸಾಕಷ್ಟು ಸುದ್ದಿಗಳು ಓಡಾಡಿದ್ದವು. ಇಬ್ಬರು ಮದುವೆ ಆಗಿದ್ದಾರೆ, ಆಗಲಿದ್ದಾರೆ ಎಂಬೆಲ್ಲ ಚರ್ಚೆಗಳು ನಡೆದಿದ್ದವು. ಅಲ್ಲದೆ, ಸಾಕಷ್ಟು ಕಾಂಟ್ರವರ್ಸಿ ಕೂಡ ಆಗಿತ್ತು. ಆದರೆ ಇದೀಗ ಅದೆಲ್ಲದಕ್ಕೂ ಬ್ರೇಕ್ ಬಿದ್ದಿದೆ. ಅಧಿಕೃತವಾಗಿ ನಟ ನರೇಶ್ ಈ ಬಗ್ಗೆ ಸ್ಪಷ್ಪನೆ ನೀಡಿದ್ದು, ಶೀಘ್ರದಲ್ಲೇ ಅವರು ಪವಿತ್ರಾ ಲೋಕೇಶ್ ಅವರೊಂದಿಗೆ ಮದುವೆ ಆಗಲಿದ್ದಾರೆ. ಹೊಸ ವರ್ಷ ಇಂಥದ್ದೊಂದು ಗುಡ್ ನ್ಯೂಸ್ ಅನ್ನು ಅವರು ಹಂಚಿಕೊಂಡಿದ್ದಾರೆ.
New Year ✨
— H.E Dr Naresh VK actor (@ItsActorNaresh) December 31, 2022
New Beginnings 💖
Need all your blessings 🙏
From us to all of you #HappyNewYear ❤️
- Mee #PavitraNaresh pic.twitter.com/JiEbWY4qTQ
Telugu Actor Naresh Announces His Marriage With Kannada Actress Pavitra Lokesh.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm