ಬ್ರೇಕಿಂಗ್ ನ್ಯೂಸ್
31-12-22 01:14 pm Source: Vijayakarnataka ಸಿನಿಮಾ
ಕೆಲ ತಿಂಗಳ ಹಿಂದೆ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗು ನಟ ನರೇಶ್ ಅವರ ಬಗ್ಗೆ ಸಾಕಷ್ಟು ಸುದ್ದಿಗಳು ಓಡಾಡಿದ್ದವು. ಇಬ್ಬರು ಮದುವೆ ಆಗಿದ್ದಾರೆ, ಆಗಲಿದ್ದಾರೆ ಎಂಬೆಲ್ಲ ಚರ್ಚೆಗಳು ನಡೆದಿದ್ದವು. ಅಲ್ಲದೆ, ಸಾಕಷ್ಟು ಕಾಂಟ್ರವರ್ಸಿ ಕೂಡ ಆಗಿತ್ತು. ಆದರೆ ಇದೀಗ ಅದೆಲ್ಲದಕ್ಕೂ ಬ್ರೇಕ್ ಬಿದ್ದಿದೆ. ಅಧಿಕೃತವಾಗಿ ನಟ ನರೇಶ್ ಈ ಬಗ್ಗೆ ಸ್ಪಷ್ಪನೆ ನೀಡಿದ್ದು, ಶೀಘ್ರದಲ್ಲೇ ಅವರು ಪವಿತ್ರಾ ಲೋಕೇಶ್ ಅವರೊಂದಿಗೆ ಮದುವೆ ಆಗಲಿದ್ದಾರೆ. ಹೊಸ ವರ್ಷ ಇಂಥದ್ದೊಂದು ಗುಡ್ ನ್ಯೂಸ್ ಅನ್ನು ಅವರು ಹಂಚಿಕೊಂಡಿದ್ದಾರೆ.
New Year ✨
— H.E Dr Naresh VK actor (@ItsActorNaresh) December 31, 2022
New Beginnings 💖
Need all your blessings 🙏
From us to all of you #HappyNewYear ❤️
- Mee #PavitraNaresh pic.twitter.com/JiEbWY4qTQ
Telugu Actor Naresh Announces His Marriage With Kannada Actress Pavitra Lokesh.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm