ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm