ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm