ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm