ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm