ಬ್ರೇಕಿಂಗ್ ನ್ಯೂಸ್
07-01-23 12:34 pm Source: news18 ಸಿನಿಮಾ
ಬಹುಭಾಷಾ ನಟಿ ಸರೋಜಾ ದೇವಿ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಬಿ. ಸರೋಜಾ ದೇವಿ ಅವರಿಗೆ ಇಂದು ಹುಟ್ಟಿದ ಹಬ್ಬದ ಸಂಭ್ರಮ. ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಲವು ಫೋಟೋಸ್ ಶೇರ್ ಮಾಡಿದ್ದಾರೆ.
ಬಹುಭಾಷಾ ನಟಿ, ಹಿರಿಯ ಕಲಾವಿದೆ ಸರೋಜಾ ದೇವಿ ಅವರ ಹುಟ್ಟಿದ ದಿನ ಇಂದು. ನಟಿ ಇಂದು 85ನೇ ವರ್ಷದ ಬರ್ತ್ಡೇ ಆಚರಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ನಟಿಯ ಅಭಿಮಾನಿಗಳು ಅವರು ಸ್ಟಾರ್ ನಟರ ಜೊತೆಗಿದ್ದ ಹಲವಾರು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ತಮಿಳು ನಟ ಸೂರ್ಯ ಅವರ ಸಹೋದರ ನಟ ಕಾರ್ತಿ ಅವರು ಸರೋಜ ದೇವಿ ಅವರ ಜೊತೆ ನಿಂತು ತೆಗೆಸಿಕೊಂಡ ಫೋಟೋ. ಇದರಲ್ಲಿ ಹಿರಿಯ ನಟಿ ಆಕಾಶ ನೀಲಿ ಬಣ್ಣದ ಸೀರೆ ಉಟ್ಟಿದ್ದರು.

ತಮಿಳು, ತೆಲುಗು, ಕನ್ನಡ ಸೇರಿ ಸೌತ್ ಸಿನಿಮಾಗಳಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಸರೋಜಾ ದೇವಿ ಅವರಿಗೆ ಇಂಡಸ್ಟ್ರಿಯಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ.

ಸರೋಜಾ ದೇವಿ ಅವರು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಟಿ ಸುಮಲತಾ ಅಂಬರೀಶ್ ಜೊತೆಗೆ. ಇದರಲ್ಲಿ ನಟಿ ಹಸಿರು ಬಣ್ಣದ ಝರಿ ಸೀರೆ ಉಟ್ಟುಕೊಂಡಿರುವುದನ್ನು ಕಾಣಬಹುದು.

ನಟಿ ಜಯಂತಿ ಅವರು ಹಾಗೂ ಭಾರತೀ ವಿಷ್ಣು ವರ್ಧನ್ ಅವರು ಸರೋಜಾ ದೇವಿ ಜೊತೆ ತೆಗೆಸಿಕೊಂಡಿರುವ ಹಳೆಯ ಫೋಟೋ. ಸ್ಯಾಂಡಲ್ವುಡ್ನ ಮೂವರು ಸ್ಟಾರ್ ನಟಿಯರನ್ನು ಇಲ್ಲಿ ಒಟ್ಟಿಗೆ ಕಾಣಬಹುದು.

ನಟ ಪುನೀತ್ ರಾಜ್ಕುಮಾರ್ ಅವರು ಸರೋಜಾ ದೇವಿ ಅವರ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋದಲ್ಲಿ ನಟಿಯ ಮುಗುಳುನಗೆ ಕಾಣಬಹುದು. ಪುನೀತ್ ಅವರು ನಗುತ್ತಾ ತಮ್ಮ ಫೋನ್ನಲ್ಲಿ ಸೆಲ್ಫೀ ತೆಗೆದುಕೊಂಡಿದ್ದಾರೆ.
Veteran actress B Saroja Devi turns 85 see her unseen photos with stars.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm