ಬ್ರೇಕಿಂಗ್ ನ್ಯೂಸ್
09-01-23 02:08 pm Source: news18 ಸಿನಿಮಾ
ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಅವಕಾಶ ಪಡೆಯೋಕೆ ಫಿಟ್ ಆಗ್ಲಿಲ್ಲ, ಬದಲಾಗಿ 8 ಕೆಜಿ ತೂಕ ಹೆಚ್ಚಿಸಿಕೊಳ್ಬೇಕಾಯ್ತು. ಆ ಇಂಟ್ರೆಸ್ಟಿಂಗ್ ಘಟನೆ ಹೀಗಿತ್ತು.
ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ಮನೆಯಿಂದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರ ಕನ್ನಡ ಸಿನಿಮಾ ರಿಲೀಸ್ ಆಗುವುದರಲ್ಲಿದೆ. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಆಗಿದೆ.



ರೂಪೇಶ್ ಶೆಟ್ಟಿ ಈ ಸಿನಿಮಾಗೋಸ್ಕರ ಬರೋಬ್ಬರಿ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ. ತಿನ್ನುವುದು ಇಷ್ಟವಾದ ಕಾರಣ ತೂಕ ಹೆಚ್ಚಿಸಿಕೊಳ್ಳುವುದು ನನಗೆ ಸಮಸ್ಯೆಯಾಗಲಿಲ್ಲ ಎಂದಿದ್ದಾರೆ ರೂಪೇಶ್ ಶೆಟ್ಟಿ. ಆದರೆ ಏರಿಸಿಕೊಂಡಿದ್ದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ರೂಪೇಶ್ ಶೆಟ್ಟಿ ತುಂಬಾ ಕಷ್ಟಪಡಬೇಕಾಗಿ ಬಂದಿತ್ತಂತೆ. ಇದನ್ನು ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.
ರೂಪೇಶ್ ಶೆಟ್ಟಿ ಮತ್ತು ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಅಭಿನಯಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ಮಂಕು ಭಾಯ್ ಫ್ರಾಕ್ಸಿ ರಾಣಿ ಚಿತ್ರದ ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ಓಡಾಡಿದ್ದು ಇದರಲ್ಲಿ ರೂಪೇಶ್ ಶೆಟ್ಟಿ ಅವರ ಮದುಮಗನ ಲುಕ್ ಕಾಣಬಹುದು.ಸದ್ಯ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಆಫರ್ ಗಾಗಿ ಎದುರು ನೋಡುತ್ತಿದ್ದಾರೆ.
Bigg Boss kannada season 9 winner Roopesh Shetty gained 8 kg weight for movie opportunity.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm