ಬ್ರೇಕಿಂಗ್ ನ್ಯೂಸ್
09-01-23 02:08 pm Source: news18 ಸಿನಿಮಾ
ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಅವಕಾಶ ಪಡೆಯೋಕೆ ಫಿಟ್ ಆಗ್ಲಿಲ್ಲ, ಬದಲಾಗಿ 8 ಕೆಜಿ ತೂಕ ಹೆಚ್ಚಿಸಿಕೊಳ್ಬೇಕಾಯ್ತು. ಆ ಇಂಟ್ರೆಸ್ಟಿಂಗ್ ಘಟನೆ ಹೀಗಿತ್ತು.
ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ಮನೆಯಿಂದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರ ಕನ್ನಡ ಸಿನಿಮಾ ರಿಲೀಸ್ ಆಗುವುದರಲ್ಲಿದೆ. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಆಗಿದೆ.



ರೂಪೇಶ್ ಶೆಟ್ಟಿ ಈ ಸಿನಿಮಾಗೋಸ್ಕರ ಬರೋಬ್ಬರಿ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ. ತಿನ್ನುವುದು ಇಷ್ಟವಾದ ಕಾರಣ ತೂಕ ಹೆಚ್ಚಿಸಿಕೊಳ್ಳುವುದು ನನಗೆ ಸಮಸ್ಯೆಯಾಗಲಿಲ್ಲ ಎಂದಿದ್ದಾರೆ ರೂಪೇಶ್ ಶೆಟ್ಟಿ. ಆದರೆ ಏರಿಸಿಕೊಂಡಿದ್ದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ರೂಪೇಶ್ ಶೆಟ್ಟಿ ತುಂಬಾ ಕಷ್ಟಪಡಬೇಕಾಗಿ ಬಂದಿತ್ತಂತೆ. ಇದನ್ನು ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.
ರೂಪೇಶ್ ಶೆಟ್ಟಿ ಮತ್ತು ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಅಭಿನಯಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ಮಂಕು ಭಾಯ್ ಫ್ರಾಕ್ಸಿ ರಾಣಿ ಚಿತ್ರದ ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ಓಡಾಡಿದ್ದು ಇದರಲ್ಲಿ ರೂಪೇಶ್ ಶೆಟ್ಟಿ ಅವರ ಮದುಮಗನ ಲುಕ್ ಕಾಣಬಹುದು.ಸದ್ಯ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಆಫರ್ ಗಾಗಿ ಎದುರು ನೋಡುತ್ತಿದ್ದಾರೆ.
Bigg Boss kannada season 9 winner Roopesh Shetty gained 8 kg weight for movie opportunity.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm