ಬ್ರೇಕಿಂಗ್ ನ್ಯೂಸ್
09-01-23 02:08 pm Source: news18 ಸಿನಿಮಾ
ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಅವಕಾಶ ಪಡೆಯೋಕೆ ಫಿಟ್ ಆಗ್ಲಿಲ್ಲ, ಬದಲಾಗಿ 8 ಕೆಜಿ ತೂಕ ಹೆಚ್ಚಿಸಿಕೊಳ್ಬೇಕಾಯ್ತು. ಆ ಇಂಟ್ರೆಸ್ಟಿಂಗ್ ಘಟನೆ ಹೀಗಿತ್ತು.
ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ಮನೆಯಿಂದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರ ಕನ್ನಡ ಸಿನಿಮಾ ರಿಲೀಸ್ ಆಗುವುದರಲ್ಲಿದೆ. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಆಗಿದೆ.



ರೂಪೇಶ್ ಶೆಟ್ಟಿ ಈ ಸಿನಿಮಾಗೋಸ್ಕರ ಬರೋಬ್ಬರಿ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ. ತಿನ್ನುವುದು ಇಷ್ಟವಾದ ಕಾರಣ ತೂಕ ಹೆಚ್ಚಿಸಿಕೊಳ್ಳುವುದು ನನಗೆ ಸಮಸ್ಯೆಯಾಗಲಿಲ್ಲ ಎಂದಿದ್ದಾರೆ ರೂಪೇಶ್ ಶೆಟ್ಟಿ. ಆದರೆ ಏರಿಸಿಕೊಂಡಿದ್ದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ರೂಪೇಶ್ ಶೆಟ್ಟಿ ತುಂಬಾ ಕಷ್ಟಪಡಬೇಕಾಗಿ ಬಂದಿತ್ತಂತೆ. ಇದನ್ನು ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.
ರೂಪೇಶ್ ಶೆಟ್ಟಿ ಮತ್ತು ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಅಭಿನಯಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ಮಂಕು ಭಾಯ್ ಫ್ರಾಕ್ಸಿ ರಾಣಿ ಚಿತ್ರದ ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ಓಡಾಡಿದ್ದು ಇದರಲ್ಲಿ ರೂಪೇಶ್ ಶೆಟ್ಟಿ ಅವರ ಮದುಮಗನ ಲುಕ್ ಕಾಣಬಹುದು.ಸದ್ಯ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಆಫರ್ ಗಾಗಿ ಎದುರು ನೋಡುತ್ತಿದ್ದಾರೆ.
Bigg Boss kannada season 9 winner Roopesh Shetty gained 8 kg weight for movie opportunity.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm