ಬ್ರೇಕಿಂಗ್ ನ್ಯೂಸ್
10-01-23 01:16 pm Source: news18 ಸಿನಿಮಾ
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕನ್ನಡದ 2022ರ ಟಾಪ್ ಸಿನಿಮಾ ಕಾಂತಾರ ತಂಡ ಆಸ್ಕರ್ಗೆ ಅರ್ಜಿ ಸಲ್ಲಿಸಿದ್ದು ಗೊತ್ತೇ ಇದೆ. ಈಗ ಈ ಸಂಬಂಧ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.
ತ್ರಿಬಲ್ ಆರ್ ಸೇರಿದಂತೆ ಭಾರತದಲ್ಲಿ ಹಲವು ಟಾಪ್ ಸಿನಿಮಾ ಆಸ್ಕರ್ಗೆ ಅರ್ಜಿ ಸಲ್ಲಿಸಿದೆ. ಕಾಂತಾರ ಸಿನಿಮಾ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದರು.

ಇದೀಗ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಆಸ್ಕರ್ ಹಾಗೂ ಕಾಂತಾರ ಸಂಬಂಧ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂತಾರ 2 ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಗಳಿಸಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಜರ್ನಿಯನ್ನು ಎದುರು ನೋಡುತ್ತಿದ್ದೇವೆ. ಆಸ್ಕರ್ನಲ್ಲಿ ಸಿನಿಮಾ ಶೈನ್ ಆಗುವುದನ್ನು ನೋಡಲು ಕಾಯುತ್ತಿದ್ದೇವೆ ಎಂದು ಬರೆದಿದ್ದಾರೆ.

ಟ್ವೀಟ್ ಮೂಲಕ ಹೊಂಬಾಳೆ ಫಿಲ್ಮ್ಸ್ ಖುಷಿ ಹಂಚಿಕೊಂಡ ತಕ್ಷಣ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Kantara receives 2 Oscar qualifications hombale films shares good news.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm