ಬ್ರೇಕಿಂಗ್ ನ್ಯೂಸ್
10-01-23 01:16 pm Source: news18 ಸಿನಿಮಾ
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕನ್ನಡದ 2022ರ ಟಾಪ್ ಸಿನಿಮಾ ಕಾಂತಾರ ತಂಡ ಆಸ್ಕರ್ಗೆ ಅರ್ಜಿ ಸಲ್ಲಿಸಿದ್ದು ಗೊತ್ತೇ ಇದೆ. ಈಗ ಈ ಸಂಬಂಧ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.
ತ್ರಿಬಲ್ ಆರ್ ಸೇರಿದಂತೆ ಭಾರತದಲ್ಲಿ ಹಲವು ಟಾಪ್ ಸಿನಿಮಾ ಆಸ್ಕರ್ಗೆ ಅರ್ಜಿ ಸಲ್ಲಿಸಿದೆ. ಕಾಂತಾರ ಸಿನಿಮಾ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದರು.

ಇದೀಗ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಆಸ್ಕರ್ ಹಾಗೂ ಕಾಂತಾರ ಸಂಬಂಧ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂತಾರ 2 ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಗಳಿಸಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಜರ್ನಿಯನ್ನು ಎದುರು ನೋಡುತ್ತಿದ್ದೇವೆ. ಆಸ್ಕರ್ನಲ್ಲಿ ಸಿನಿಮಾ ಶೈನ್ ಆಗುವುದನ್ನು ನೋಡಲು ಕಾಯುತ್ತಿದ್ದೇವೆ ಎಂದು ಬರೆದಿದ್ದಾರೆ.

ಟ್ವೀಟ್ ಮೂಲಕ ಹೊಂಬಾಳೆ ಫಿಲ್ಮ್ಸ್ ಖುಷಿ ಹಂಚಿಕೊಂಡ ತಕ್ಷಣ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Kantara receives 2 Oscar qualifications hombale films shares good news.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm