ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm