ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm