ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm