ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.
ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm