ಬ್ರೇಕಿಂಗ್ ನ್ಯೂಸ್
13-01-23 05:03 pm Source: news18 ಸಿನಿಮಾ
ಕನ್ನಡದ ಕಾಂತಾರ ಸಿನಿಮಾ ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಸದ್ದು ಮಾಡಿದ ಮೇಲೆ ಕಾಂತಾರ ನಟ-ನಟಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಕಾಂತಾರ ನಟಿ ಸಪ್ತಮಿ ಗೌಡ ಇದೀಗ ಬಾಲಿವುಡ್ಗೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ.
ಕಾಂತಾರ್ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ. ಸಾಲು ಸಾಲು ಸಿನಿಮಾಗಳೂ ಕೂಡ ಸಪ್ತಮಿ ಗೌಡ ಅವರನ್ನು ಕೈ ಬೀಸಿ ಕರೆಯುತ್ತಿದೆ. ಕಾಂತಾರ ಕಂಪು ಬಾಲಿವುಡ್ನಲ್ಲಿ ಹರಡಿದ್ದು, ಸಪ್ತಮಿ ಗೌಡಗೆ ಸಖತ್ ಚಾನ್ಸ್ ಸಿಕ್ಕಿದೆ. ಬಾಲಿವುಡ್ಗೆ ಹಾರಲು ಕಾಂತಾರ ಲೀಲಾ ರೆಡಿಯಾಗಿದ್ದಾರೆ. ಸ್ಟಾರ್ ನಿರ್ದೇಶಕರ ಜೊತೆ ಕೆಲಸ ಮಾಡುವ ಅವಕಾಶ ಸಪ್ತಮಿ ಗೌಡಗೆ ಒಲಿದು ಬಂದಿದೆ.
![]()
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರ ಹೊಸ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಲಿದ್ದಾರೆ. ಈ ಮೂಲಕ ಬಾಲಿವುಡ್ಗೆ ನಟಿ ಸಪ್ತಮಿ ಎಂಟ್ರಿ ಕೊಡ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ (The Vaccine War) ಸಿನಿಮಾದಲ್ಲಿ ನಟಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಶೂಟಿಂಗ್ ಸಹ ಶುರುವಾಗಿದ್ದು, ಹೈದರಾಬಾದ್ ನಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಸಪ್ತಮಿ ಗೌಡ ಭಾಗಿ ಆಗಲಿದ್ದಾರಂತೆ
![]()
ವಿವೇಕ್ ಅಗ್ನಿಹೋತ್ರಿ ಅವರ ಕೊರೊನಾ ವಾಕ್ಸಿನ್ ಸಿನಿಮಾದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ಪಲ್ಲವಿ ಜೋಶಿ ಮುಂತಾದವರು ಅಭಿನಯಿಸುತ್ತಿದ್ದಾರೆ. ಆ ಎಲ್ಲ ಕಲಾವಿದರ ಜೊತೆ ನಟಿಸುವ ಚಾನ್ಸ್ ಸಪ್ತಮಿ ಗೌಡಗೆ ಸಿಕ್ಕಿದೆ.
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟಿ ಸಪ್ತಮಿ ಗೌಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ರು. ನಟ ಡಾಲಿ ಧನಂಜಯ್ ಜೊತೆ ತೆರೆ ಹಂಚಿಕೊಂಡಿದ್ದರು. 2ನೇ ಸಿನಿಮಾ ಕಾಂತಾರ ದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ ಬಳಿಕ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅಭಿಷೇಕ್ ಅಂಬರೀಷ್ ಸಿನಿಮಾ ‘ಕಾಳಿ’ ಚಿತ್ರದಲ್ಲಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದು, ಇದೀಗ ಸಪ್ತಮಿ ಗೌಡ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದಾರೆ.
Sandalwood actress Sapthami Gowda selected for bollywood movie.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm