ಬ್ರೇಕಿಂಗ್ ನ್ಯೂಸ್
14-01-23 01:02 pm Source: news18 ಸಿನಿಮಾ
ಜೀ ಕನ್ನಡದ ಫೇಮಸ್ ಆ್ಯಂಕರ್ ಅನುಶ್ರೀ ಅವರಿಗೆ ಚಿಕ್ಕಬಳ್ಳಾಪುರದ ಉತ್ಸವದಲ್ಲಿ ಮದುವೆ ಪ್ರಪೋಸಲ್ಗಳು ಬಂದಿವೆ. ಯಾರು? ಏನಂದ್ರು ನೋಡಿ? ನಿರೂಪಕಿ ಅನುಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಇವರು ಜೀ ಕನ್ನಡಸದ ಫೇಮಸ್ ಆ್ಯಂಕರ್. ಹಲವು ವರ್ಷಗಳಿಂದ ಜೀ ಕನ್ನಡದಲ್ಲಿ ನಿರೂಪಣೆ ಮಾಡ್ತಾ ಇದ್ದಾರೆ.
ಅನುಶ್ರೀ ಅವರು ತಮ್ಮ ಅದ್ಭುತವಾದ ಮಾತಿನಿಂದ ಈಡೀ ಕರುನಾಡ ಜನರ ಮನಸ್ಸು ಗೆದ್ದಿದ್ದಾರೆ. ಸದ್ಯ ಸರಿಗಮಪ ಲಿಟಲ್ ಚಾಂಪ್ಸ್ ನಿರೂಪಣೆ ಮಾಡ್ತಾ ಇದ್ದಾರೆ. ಅಲ್ಲೂ ಅನುಶ್ರೀ ಮಾತು ಕೇಳಲು ಎಷ್ಟೊಂದು ಜನ ಕಾರ್ಯಕ್ರಮ ನೋಡ್ತಾರೆ.
ಎಲ್ಲರಿಗೂ ಅನುಶ್ರೀ ಅವರ ಬಗ್ಗೆ ಒಂದು ಪ್ರಶ್ನೆ ಕಾಡ್ತಾ ಇದೆ. ಅನುಶ್ರೀ ಅವರು ಯಾವಾಗ ಮದುವೆ ಆಗ್ತಾರೆ ಅನ್ನೋದು. ಈ ಪ್ರಶ್ನೆಯನ್ನು ಅವರಿಗೆ ಹಲವು ಬಾರಿ ಕೇಳಿದ್ದಾರೆ. ಜನವರಿ 13ರಂದು ಚಿಕ್ಕಬಳ್ಳಾಪುರ ಉತ್ಸವ ಅದ್ದೂರಿಯಾಗಿ ನಡೆದಿದೆ. ಚಿಕ್ಕಬಳ್ಳಾಪುರ ಉತ್ಸವವನ್ನು ನಡೆಸಿಕೊಟ್ಟಿದ್ದು ನಿರೂಪಕಿ ಅನುಶ್ರೀ ಅವರಿಗೆ ವೇದಿಕೆ ಮೇಲೆ ಮದುವೆ ಪ್ರಪೋಸಲ್ ಬಂದಿದೆ.

ಅನುಶ್ರೀ ಮಾತನಾಡುತ್ತಾ, ಚಿಕ್ಕಬಳ್ಳಾಪುರದಲ್ಲಿ ಯಾರಾದ್ರೂ ಒಳ್ಳೆ ಹುಡುಗ ಇದ್ರೆ ಹುಡುಕೋಣ ಅಂತಾರೆ. ಆಗ ಜನ ನಾವು ಇದೀವಿ ಅಂತ ಕೂಗ್ತಾರೆ. ಅನುಶ್ರೀ ಅವರಿಗೆ ರೇಗಿಸುತ್ತಾರೆ.
ತಲೆಯಲ್ಲಿ ಕೂದಲಿಲ್ಲ ನನ್ನ ಮದುವೆ ಆಗ್ತೀರಾ ಎಂದು ಅಲ್ಲಿನ ವ್ಯಕ್ತಿಯೊಬ್ಬರಿಗೆ ಅನುಶ್ರೀ ಕಾಲೆಳೆಯುತ್ತಾರೆ. ನಂತರ ಕಾಂತಾರ ಚಿತ್ರದ ಕಾಡಲ್ಲಿ ಒಂದು ಸೊಪ್ಪು ಸಿಗ್ತದೆ ಎಂದು ಡೈಲಾಗ್ ಹೇಳ್ತಾರೆ. ಅದನ್ನು ಕೇಳಿ ಜನ ಎಲ್ಲಾ ನಗ್ತಾರೆ.

ಇನ್ನೊಬ್ಬರಿಗೆ, ಚೆನ್ನಾಗಿದೆ ನೀನು. ಲೀಸ್ಟ್ ನಲ್ಲಿ ಇದೀಯಾ, ನಿನ್ನ ನಂಬರ್ ಕಳಿಸು ವಾಟ್ಸಾಪ್ ನಲ್ಲಿ ಎಂದು ಅನುಶ್ರೀ ಮತ್ತೊಬ್ಬ ಹುಡುಗನಿಗೆ ರೇಗಿಸುತ್ತಾರೆ. ಮದುವೆ ಅರ್ಜೆಂಟ್ ಇಲ್ಲ. ನೋಡಿದ ತಕ್ಷಣ ಮದುವೆ ಆಗಲು ಆಗುತ್ತಾ ಎಂದು ನಕ್ಕಿದ್ದಾರೆ.
ಅನುಶ್ರೀ ಅವರು ತಮ್ಮ ಮದುವೆ ಬಗ್ಗೆ ಇನ್ನೂ ಅಷ್ಟಾಗಿ ಯೋಚನೆ ಮಾಡಿದಂತೆ ಕಾಣುವುದಿಲ್ಲ. ಒಳ್ಳೆ ಹುಡುಗ ಸಿಕ್ಕಿ, ನಿಮ್ಮ ಜೀವನ ಚೆನ್ನಾಗಿರಲಿ ಎಂದು ಅಭಿಮಾನಿಗಳು ವಿಶ್ ಮಾಡಿದ್ದಾರೆ.
Anchor Anushree marriage proposal from chikkaballapura people see details.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm