ಬ್ರೇಕಿಂಗ್ ನ್ಯೂಸ್
14-01-23 01:02 pm Source: news18 ಸಿನಿಮಾ
ಜೀ ಕನ್ನಡದ ಫೇಮಸ್ ಆ್ಯಂಕರ್ ಅನುಶ್ರೀ ಅವರಿಗೆ ಚಿಕ್ಕಬಳ್ಳಾಪುರದ ಉತ್ಸವದಲ್ಲಿ ಮದುವೆ ಪ್ರಪೋಸಲ್ಗಳು ಬಂದಿವೆ. ಯಾರು? ಏನಂದ್ರು ನೋಡಿ? ನಿರೂಪಕಿ ಅನುಶ್ರೀ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಇವರು ಜೀ ಕನ್ನಡಸದ ಫೇಮಸ್ ಆ್ಯಂಕರ್. ಹಲವು ವರ್ಷಗಳಿಂದ ಜೀ ಕನ್ನಡದಲ್ಲಿ ನಿರೂಪಣೆ ಮಾಡ್ತಾ ಇದ್ದಾರೆ.
ಅನುಶ್ರೀ ಅವರು ತಮ್ಮ ಅದ್ಭುತವಾದ ಮಾತಿನಿಂದ ಈಡೀ ಕರುನಾಡ ಜನರ ಮನಸ್ಸು ಗೆದ್ದಿದ್ದಾರೆ. ಸದ್ಯ ಸರಿಗಮಪ ಲಿಟಲ್ ಚಾಂಪ್ಸ್ ನಿರೂಪಣೆ ಮಾಡ್ತಾ ಇದ್ದಾರೆ. ಅಲ್ಲೂ ಅನುಶ್ರೀ ಮಾತು ಕೇಳಲು ಎಷ್ಟೊಂದು ಜನ ಕಾರ್ಯಕ್ರಮ ನೋಡ್ತಾರೆ.
ಎಲ್ಲರಿಗೂ ಅನುಶ್ರೀ ಅವರ ಬಗ್ಗೆ ಒಂದು ಪ್ರಶ್ನೆ ಕಾಡ್ತಾ ಇದೆ. ಅನುಶ್ರೀ ಅವರು ಯಾವಾಗ ಮದುವೆ ಆಗ್ತಾರೆ ಅನ್ನೋದು. ಈ ಪ್ರಶ್ನೆಯನ್ನು ಅವರಿಗೆ ಹಲವು ಬಾರಿ ಕೇಳಿದ್ದಾರೆ. ಜನವರಿ 13ರಂದು ಚಿಕ್ಕಬಳ್ಳಾಪುರ ಉತ್ಸವ ಅದ್ದೂರಿಯಾಗಿ ನಡೆದಿದೆ. ಚಿಕ್ಕಬಳ್ಳಾಪುರ ಉತ್ಸವವನ್ನು ನಡೆಸಿಕೊಟ್ಟಿದ್ದು ನಿರೂಪಕಿ ಅನುಶ್ರೀ ಅವರಿಗೆ ವೇದಿಕೆ ಮೇಲೆ ಮದುವೆ ಪ್ರಪೋಸಲ್ ಬಂದಿದೆ.
ಅನುಶ್ರೀ ಮಾತನಾಡುತ್ತಾ, ಚಿಕ್ಕಬಳ್ಳಾಪುರದಲ್ಲಿ ಯಾರಾದ್ರೂ ಒಳ್ಳೆ ಹುಡುಗ ಇದ್ರೆ ಹುಡುಕೋಣ ಅಂತಾರೆ. ಆಗ ಜನ ನಾವು ಇದೀವಿ ಅಂತ ಕೂಗ್ತಾರೆ. ಅನುಶ್ರೀ ಅವರಿಗೆ ರೇಗಿಸುತ್ತಾರೆ.
ತಲೆಯಲ್ಲಿ ಕೂದಲಿಲ್ಲ ನನ್ನ ಮದುವೆ ಆಗ್ತೀರಾ ಎಂದು ಅಲ್ಲಿನ ವ್ಯಕ್ತಿಯೊಬ್ಬರಿಗೆ ಅನುಶ್ರೀ ಕಾಲೆಳೆಯುತ್ತಾರೆ. ನಂತರ ಕಾಂತಾರ ಚಿತ್ರದ ಕಾಡಲ್ಲಿ ಒಂದು ಸೊಪ್ಪು ಸಿಗ್ತದೆ ಎಂದು ಡೈಲಾಗ್ ಹೇಳ್ತಾರೆ. ಅದನ್ನು ಕೇಳಿ ಜನ ಎಲ್ಲಾ ನಗ್ತಾರೆ.
ಇನ್ನೊಬ್ಬರಿಗೆ, ಚೆನ್ನಾಗಿದೆ ನೀನು. ಲೀಸ್ಟ್ ನಲ್ಲಿ ಇದೀಯಾ, ನಿನ್ನ ನಂಬರ್ ಕಳಿಸು ವಾಟ್ಸಾಪ್ ನಲ್ಲಿ ಎಂದು ಅನುಶ್ರೀ ಮತ್ತೊಬ್ಬ ಹುಡುಗನಿಗೆ ರೇಗಿಸುತ್ತಾರೆ. ಮದುವೆ ಅರ್ಜೆಂಟ್ ಇಲ್ಲ. ನೋಡಿದ ತಕ್ಷಣ ಮದುವೆ ಆಗಲು ಆಗುತ್ತಾ ಎಂದು ನಕ್ಕಿದ್ದಾರೆ.
ಅನುಶ್ರೀ ಅವರು ತಮ್ಮ ಮದುವೆ ಬಗ್ಗೆ ಇನ್ನೂ ಅಷ್ಟಾಗಿ ಯೋಚನೆ ಮಾಡಿದಂತೆ ಕಾಣುವುದಿಲ್ಲ. ಒಳ್ಳೆ ಹುಡುಗ ಸಿಕ್ಕಿ, ನಿಮ್ಮ ಜೀವನ ಚೆನ್ನಾಗಿರಲಿ ಎಂದು ಅಭಿಮಾನಿಗಳು ವಿಶ್ ಮಾಡಿದ್ದಾರೆ.
Anchor Anushree marriage proposal from chikkaballapura people see details.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm