ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm