ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm