ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm